ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಸಿದ್ಧತೆ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಜಂಬೂಸವಾರಿಯ ಮತ್ತೊಂದು ಆಕರ್ಷಣೆ ಸ್ಥಬ್ಧ ಚಿತ್ರಗಳ ಮೆರವಣಿಗೆಗೂ ಸಕಲ ಸಿದ್ಧತೆಗಳೂ ನಡೆಯುತ್ತಿವೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ 75 ವರ್ಷಗಳಲ್ಲಿ ಮಾಡಿರುವ ಸಾಧನೆಯ ವಿಶೇಷತೆ ಪ್ರದರ್ಶನಗಳು, ಹುಲಿ ಅಭಯಾರಣ್ಯ ಪ್ರದೇಶ ,ಪ್ರಮುಖ ದೇವಾಲಯಗಳ ಪ್ರದರ್ಶನ ಇನ್ನು ಹಲವು ವಿಶೇಷ ಸ್ಥಬ್ದ ಚಿತ್ರಗಳು ಈ ಬಾರಿ ದಸರಾಗೆ ಇನ್ನಷ್ಟು ಹೆಚ್ಚು ಮೆರುಗು ತರಲಿವೆ.
ದೇಶ ವಿದೇಶಗಳಲ್ಲಿ ಗಮನ ಸೆಳೆದಿರುವ ಮೈಸೂರಿನ ವಿಶೇಷತೆಯನ್ನು ಈ ಬಾರಿ ಯ ಸ್ತಬ್ಧಚಿತ್ರಗಳು ಅನಾವರಣಗೊಳಿಸಲಿವೆ. ಅರಮನೆ, ಪಾರಂಪರಿಕ ಕಟ್ಟಡ, ದೇವಾಲಯಗಳು, ಮೈಸೂರು ರೇಷ್ಮೆ, ನಂಜನಗೂಡು ರಸಬಾಳೆ, ಮೈಸೂರು ಪೇಟ ಹೀಗೆ ಭೌಗೋಳಿಕ ಅನನ್ಯತೆ ಪಟ್ಟಿಯಲ್ಲಿರುವ ಮೈಸೂರಿನ ವಿಶೇಷತೆಗಳು ಸ್ತಬ್ಧಚಿತ್ರ ರೂಪದಲ್ಲಿ ಅನಾವರಣಗೊಂಡು ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲ್ಲಿವೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…