ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.
ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…