ಜಿಲ್ಲೆಗಳು

ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ : ಸಿಎಂ ಬೊಮ್ಮಾಯಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್‌ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್‌ ವೆಲ್ಕಂ ದಟ್‌.. ಕಾಂಗ್ರೆಸ್‌ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ಇದೊಂದು ಕ್ಯಾಂಪೇನ್‌ ಅಷ್ಟೆ ಇಂದಿನ ಯುವ ಸಮೂಹದಲ್ಲಿ ಇಂತಹವುಗಳನ್ನು ಕ್ರಿಯೆಟ್‌ ಮಾಡುವುದು ಸಣ್ಣ ಸಣ್ಣ ಯುವಕರಿಗೂ ಕೂಡ  ಗೊತ್ತಿರುವಂತಹದ್ದೆ.ಇದೊಂದು ಮೋಸದ ಸುದ್ದಿ ಎಂಬುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್‌ ನವರು ತಮ್ಮ ಸ್ವಾರ್ಥ ಮತ್ತು ಅಧಿಕಾರಕ್ಕೆ ಬರುವುದಕ್ಕಾಗಿ ರಾಜ್ಯದ ಹೆಸರನ್ನೂ ಕೂಡ ಬಲಿ ಕೊಡಲು ತಯಾರಿದ್ದಾರೆ.
ಭಾರತ್‌ ಜೋಡೊ ಅಭಿಯಾನದ ಪ್ರಯುಕ್ತ ರಾಹುಲ್‌ ಗಾಂಧಿ ಅವರು ಜಿಲ್ಲೆಯ ಬರುತ್ತಿರುವುದರ ಬಗ್ಗೆ ನೀವೇನು ಹೇಳತ್ತೀರಾಎಂಬ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಹುಲ್‌ ಗಾಂಧಿ ಅವರು ಬರುತ್ತಿರುವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲೆ ಆದರೆ ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ.

andolanait

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

2 hours ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

2 hours ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

2 hours ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

3 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

4 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

4 hours ago