ಜಿಲ್ಲೆಗಳು

ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ : ಸಿಎಂ ಬೊಮ್ಮಾಯಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್‌ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್‌ ವೆಲ್ಕಂ ದಟ್‌.. ಕಾಂಗ್ರೆಸ್‌ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ಇದೊಂದು ಕ್ಯಾಂಪೇನ್‌ ಅಷ್ಟೆ ಇಂದಿನ ಯುವ ಸಮೂಹದಲ್ಲಿ ಇಂತಹವುಗಳನ್ನು ಕ್ರಿಯೆಟ್‌ ಮಾಡುವುದು ಸಣ್ಣ ಸಣ್ಣ ಯುವಕರಿಗೂ ಕೂಡ  ಗೊತ್ತಿರುವಂತಹದ್ದೆ.ಇದೊಂದು ಮೋಸದ ಸುದ್ದಿ ಎಂಬುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್‌ ನವರು ತಮ್ಮ ಸ್ವಾರ್ಥ ಮತ್ತು ಅಧಿಕಾರಕ್ಕೆ ಬರುವುದಕ್ಕಾಗಿ ರಾಜ್ಯದ ಹೆಸರನ್ನೂ ಕೂಡ ಬಲಿ ಕೊಡಲು ತಯಾರಿದ್ದಾರೆ.
ಭಾರತ್‌ ಜೋಡೊ ಅಭಿಯಾನದ ಪ್ರಯುಕ್ತ ರಾಹುಲ್‌ ಗಾಂಧಿ ಅವರು ಜಿಲ್ಲೆಯ ಬರುತ್ತಿರುವುದರ ಬಗ್ಗೆ ನೀವೇನು ಹೇಳತ್ತೀರಾಎಂಬ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಹುಲ್‌ ಗಾಂಧಿ ಅವರು ಬರುತ್ತಿರುವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲೆ ಆದರೆ ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ.

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

3 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

6 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

6 hours ago