ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್ ವೆಲ್ಕಂ ದಟ್.. ಕಾಂಗ್ರೆಸ್ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…