ಜಿಲ್ಲೆಗಳು

ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ : ಸಿಎಂ ಬೊಮ್ಮಾಯಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್‌ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್‌ ವೆಲ್ಕಂ ದಟ್‌.. ಕಾಂಗ್ರೆಸ್‌ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ಇದೊಂದು ಕ್ಯಾಂಪೇನ್‌ ಅಷ್ಟೆ ಇಂದಿನ ಯುವ ಸಮೂಹದಲ್ಲಿ ಇಂತಹವುಗಳನ್ನು ಕ್ರಿಯೆಟ್‌ ಮಾಡುವುದು ಸಣ್ಣ ಸಣ್ಣ ಯುವಕರಿಗೂ ಕೂಡ  ಗೊತ್ತಿರುವಂತಹದ್ದೆ.ಇದೊಂದು ಮೋಸದ ಸುದ್ದಿ ಎಂಬುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್‌ ನವರು ತಮ್ಮ ಸ್ವಾರ್ಥ ಮತ್ತು ಅಧಿಕಾರಕ್ಕೆ ಬರುವುದಕ್ಕಾಗಿ ರಾಜ್ಯದ ಹೆಸರನ್ನೂ ಕೂಡ ಬಲಿ ಕೊಡಲು ತಯಾರಿದ್ದಾರೆ.
ಭಾರತ್‌ ಜೋಡೊ ಅಭಿಯಾನದ ಪ್ರಯುಕ್ತ ರಾಹುಲ್‌ ಗಾಂಧಿ ಅವರು ಜಿಲ್ಲೆಯ ಬರುತ್ತಿರುವುದರ ಬಗ್ಗೆ ನೀವೇನು ಹೇಳತ್ತೀರಾಎಂಬ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು ರಾಹುಲ್‌ ಗಾಂಧಿ ಅವರು ಬರುತ್ತಿರುವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲೆ ಆದರೆ ರಾಹುಲ್‌ ಗಾಂಧಿ ಅವರು ಯಾವ ಯಾವ ಕ್ಷೇತ್ರಗಳಿಗೆ ಭೇಟಿ ಮಾಡಿದ್ದಾರೆ ಅಲ್ಲೆಲ್ಲಾ ಬಿಜೆಪಿಯ ಕಮಲ ಅರಳಿದೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

7 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

8 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

8 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

9 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

12 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

13 hours ago