ಮೈಸೂರು: ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಜ.21ರಂದು ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ನಾಡಕಚೇರಿ,ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ಮನವಿ ಸಲ್ಲಿಸಿ ಪರಿಹಾರ, ಇತ್ಯರ್ಥಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಲೋಕನಾಥ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರು ಭೇಟಿ ನೀಡಲಿರುವ ತಾಲ್ಲೂಕನ್ನು ಹೊರತುಪಡಿಸಿ ಉಪ ವಿಭಾಗಾಧಿಕಾರಿಗಳು ಮತ್ತು ತಹಸಿಲ್ದಾರ್ಗಳು ಮೈಸೂರು ತಾಲ್ಲೂಕಿನ ವರುಣಾ-ಚಟ್ನಹಳ್ಳಿಪಾಳ್ಯ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹಾಗೂ ಮಾರಗೌಡನಹಳ್ಳಿ, ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ-ಹೊಳೆಹುಂಡಿ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ-ಹಲಗನಹಳ್ಳಿ, ನಂಜನಗೂಡು ತಾಲ್ಲೂಕಿನ ಕೌಲಂದೆ-ನೇರಳೆ, ತಿ.ನರಸೀಪುರ ತಾಲ್ಲೂಕಿನ ಬನ್ನೂರು-ಯಾಚೇನಹಳ್ಳಿ, ಸರಗೂರು ತಾಲ್ಲೂಕಿನ ಸರಗೂರು-ಹಾದನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಶವಂತಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…