ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು.
ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ದಸಂಸ ಕಾರ್ಯಕರ್ತರು, ಮನುಸ್ಮೃತಿಯ ಅಣತಿಯಂತೆ ಒಂದು ವರ್ಗದ ಜನರು ದೇಶವನ್ನು ಒಡೆದು ಆಳುವ ಮೂಲಕ ದಲಿತರ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ಶಂಭುಲಿಂಗ ಸ್ವಾಮಿ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ, ಜಗದೀಶ್, ಶಿವಬುದ್ದಿ, ಪುಟ್ಟಸ್ವಾಮಿ, ಕಲ್ಲಹಳ್ಳಿ ಕುಮಾರ್, ನಾರಾಯಣ್, ವರದಯ್ಯ, ಬಾಲಾಜಿ, ಮಂಜು ಶಂಕರಪುರ, ರಾಮಕೃಷ್ಣ, ಮಹೇಶ್, ಕೊತ್ತೇಗಾಲ ಸೋಮಣ್ಣ, ಶಿವಲಿಂಗಯ್ಯ, ಗಟ್ಟವಾಡಿ ಮಹೇಶ್, ಅಪ್ಸರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…