ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು.
ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ದಸಂಸ ಕಾರ್ಯಕರ್ತರು, ಮನುಸ್ಮೃತಿಯ ಅಣತಿಯಂತೆ ಒಂದು ವರ್ಗದ ಜನರು ದೇಶವನ್ನು ಒಡೆದು ಆಳುವ ಮೂಲಕ ದಲಿತರ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ಶಂಭುಲಿಂಗ ಸ್ವಾಮಿ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ, ಜಗದೀಶ್, ಶಿವಬುದ್ದಿ, ಪುಟ್ಟಸ್ವಾಮಿ, ಕಲ್ಲಹಳ್ಳಿ ಕುಮಾರ್, ನಾರಾಯಣ್, ವರದಯ್ಯ, ಬಾಲಾಜಿ, ಮಂಜು ಶಂಕರಪುರ, ರಾಮಕೃಷ್ಣ, ಮಹೇಶ್, ಕೊತ್ತೇಗಾಲ ಸೋಮಣ್ಣ, ಶಿವಲಿಂಗಯ್ಯ, ಗಟ್ಟವಾಡಿ ಮಹೇಶ್, ಅಪ್ಸರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…