ಜಿಲ್ಲೆಗಳು

ಮೈಸೂರು : ಮನುಸ್ಮೃತಿಗೆ ಬೆಂಕಿ ಹಚ್ಚಿ ದಸಂಸ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು.


ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ದಸಂಸ ಕಾರ್ಯಕರ್ತರು, ಮನುಸ್ಮೃತಿಯ ಅಣತಿಯಂತೆ ಒಂದು ವರ್ಗದ ಜನರು ದೇಶವನ್ನು ಒಡೆದು ಆಳುವ ಮೂಲಕ ದಲಿತರ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.


ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ಶಂಭುಲಿಂಗ ಸ್ವಾಮಿ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ, ಜಗದೀಶ್, ಶಿವಬುದ್ದಿ, ಪುಟ್ಟಸ್ವಾಮಿ, ಕಲ್ಲಹಳ್ಳಿ ಕುಮಾರ್, ನಾರಾಯಣ್, ವರದಯ್ಯ, ಬಾಲಾಜಿ, ಮಂಜು ಶಂಕರಪುರ, ರಾಮಕೃಷ್ಣ, ಮಹೇಶ್, ಕೊತ್ತೇಗಾಲ ಸೋಮಣ್ಣ, ಶಿವಲಿಂಗಯ್ಯ, ಗಟ್ಟವಾಡಿ ಮಹೇಶ್, ಅಪ್ಸರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

5 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

7 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

7 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

12 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

13 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

13 hours ago