ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾದಿಂದ ಕಾರ್ಯಕ್ರಮ
ಮೈಸೂರು: ಮಧುಮೇಹ ಹಾಗೂ ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾ ವತಿಯಿಂದ ವಾಕಾಥಾನ್ ಹಮ್ಮಿಕೊಳ್ಳಲಾಗಿತ್ತು.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ವಾಕಥಾನ್ಗೆ ಚಾಲನೆ ನೀಡಿದ ಡಾ.ಸಿ.ಡಿ.ಶ್ರೀನಿವಾಸ್ ನೀಡಿದರು.
ಈ ಸಂದರ್ಭದಲ್ಲಿ ಫಿಜಿಷಿಯನ್ಸ್ ಆಫ್ ಇಂಡಿಯಾ ಸಂಘದ ಅಧ್ಯಕ್ಷ ಡಾ.ಎಂ.ಎಂ.ಬಸವರಾಜು, ಉಪಾಧ್ಯಕ್ಷ ಎಚ್.ಜಿ.ಅಶೋಕ್, ಕಾರ್ಯದರ್ಶಿ ವೈ.ಎಸ್.ರವಿಕುಮಾರ್, ಡಾ.ಸುನಿತಾ, ಡಾ.ವಾಮದೇವ್, ಡಾ.ಕೃಷ್ಣಮೂರ್ತಿ, ಡಾ.ಲಕ್ಷ್ಮೀಗೌಡ, ಡಾ.ಭಾನುಕುಮಾರ್ ಮುಂತಾದವರು ಹಾಜರಿದ್ದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…