ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾದಿಂದ ಕಾರ್ಯಕ್ರಮ
ಮೈಸೂರು: ಮಧುಮೇಹ ಹಾಗೂ ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಸೋಸಿಯೇಷನ್ ಆಫ್ ಫಿಜಿಷಿಯನ್ಸ್ ಆಫ್ ಇಂಡಿಯಾ ವತಿಯಿಂದ ವಾಕಾಥಾನ್ ಹಮ್ಮಿಕೊಳ್ಳಲಾಗಿತ್ತು.
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ವಾಕಥಾನ್ಗೆ ಚಾಲನೆ ನೀಡಿದ ಡಾ.ಸಿ.ಡಿ.ಶ್ರೀನಿವಾಸ್ ನೀಡಿದರು.
ಈ ಸಂದರ್ಭದಲ್ಲಿ ಫಿಜಿಷಿಯನ್ಸ್ ಆಫ್ ಇಂಡಿಯಾ ಸಂಘದ ಅಧ್ಯಕ್ಷ ಡಾ.ಎಂ.ಎಂ.ಬಸವರಾಜು, ಉಪಾಧ್ಯಕ್ಷ ಎಚ್.ಜಿ.ಅಶೋಕ್, ಕಾರ್ಯದರ್ಶಿ ವೈ.ಎಸ್.ರವಿಕುಮಾರ್, ಡಾ.ಸುನಿತಾ, ಡಾ.ವಾಮದೇವ್, ಡಾ.ಕೃಷ್ಣಮೂರ್ತಿ, ಡಾ.ಲಕ್ಷ್ಮೀಗೌಡ, ಡಾ.ಭಾನುಕುಮಾರ್ ಮುಂತಾದವರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…