ಜಿಲ್ಲೆಗಳು

ಮೈಸೂರು : ಹಲವೆಡೆ ನಾಳೆ ವಿದ್ಯುತ್‌ ವ್ಯತ್ಯಯ!

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 2022ರ ಸೆ.16 ರಂದು 66/11 ಕೆ.ವಿ ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರ್ತ್ಯೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:ದೂರ, ತಳೂರು, ಮುರುಡಗಳ್ಳಿ, ದೊಡ್ಡಕಾಟೂರು, ಚಿಕ್ಕ ಕಾಟೂರು, ಸಿಂಧುವಳ್ಳಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.ನಂಜನಗೂಡು ವಿಭಾಗ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು: ಹಳ್ಳಿಕೆರೆಹುಂಡಿ, ಬಿದರಗೂಡು, ಮೂಡಲಹುಂಡಿ (ಕಾಟೂರು) ನೀರು ಸರಬರಾಜು ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ನ.ರಾ.ಮೊಹಲ್ಲಾ ಕಾರ್ಯ ಮತ್ತು ಪಾಲನೆ ವಿಭಾದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

4 mins ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

23 mins ago

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

3 hours ago

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

4 hours ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

4 hours ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

5 hours ago