ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ ಎರಡನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ ಮಕ್ಕಳಿಗೆ ಪ್ರತಿಭಾಪುರಸ್ಕಾರ ಮಾಡಿದರು. ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡ, ಕೊಡಗು ಸಮಾಜದವರು ಮೈಸೂರಿನಲ್ಲಿ ನೆಲೆಸಿ ಎಲ್ಲರೊಂದಿಗೆ ಬೆರೆತು ಜೀವನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಜೊತೆಗೆ ಸರ್ಕಾರಿ ಉದ್ಯೋಗ ಪಡೆಯುವ ಗುರಿ ಹೊಂದಬೇಕು ಎಂದರು.ಸಂಘದ ಅಧ್ಯಕ್ಷ ನಡುಮನೆ ಚಂಗಪ್ಪ ವಹಿಸಿದ್ದರು.ಉಪಾಧ್ಯಕ್ಷ ಬೆಪ್ಪುರನ ಗಾಯಿತ್ರಿ,ಗೌರವ ಕಾರ್ಯದರ್ಶಿ ಬೋಳನ ಜಯಪ್ರಸಾದ್,ಸಹಕಾರ್ಯದರ್ಶಿ ನಿಡ್ಯಮಲೆ ನಂದೇಶ್,ಖಜಾಂಚಿಪೊನ್ನಪ್ಪನ ಅಪ್ಪಯ್ಯ ಹಾಜರಿದ್ದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…