ಮೈಸೂರು: ಗಾಯಗೊಂಡಿದ್ದ ಹುಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆ ಅರಣ್ಯದಲ್ಲಿ ಗಾಯಗೊಂಡಿದ್ದ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಯ ಅರಣ್ಯಾಧಿಕಾರಿಗಳು ಮಂಗಳವಾರ ರಾತ್ರಿ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಚಾಮುಂಡಿ ವನ್ಯಪ್ರಾಣಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ತಂದು ದಾಖಲಿಸಿದ್ದರು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹುಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…