ಮೈಸೂರು : ನಗರದ ಕವಿತಾ ಪ್ರಕಾಶನದ ವತಿಯಿಂದ ಲೇಖಕಿ ಸುಚಿತ್ರಾ ಹೆಗಡೆ ಅವರು ರಚಿಸಿರುವ ‘ಜಗವ ಸುತ್ತುವ ಮಾಯೆ’ ಎಂಬ ಪ್ರವಾಸ ʼಕಥನ ಕೃತಿಯು ಸೆ. 4 ರಂದು ಬಿಡುಗಡೆಗೊಳ್ಳಲಿದೆ.
ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕೃತಿ ಬಿಡುಗಡೆಗೊಳ್ಳಲಿದ್ದು, ಕೃತಿ ಬಿಡುಗಡೆಯನ್ನು ಖ್ಯಾತ ಲೇಖಕರು ಹಾಗೂ ಪತ್ರಕರ್ತ ಜೋಗಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಕೃತಿ ಕುರಿತು ಪತ್ರಕರ್ತ ಹಾಗೂ ಪ್ರಕಾಶಕರಾದ ಜಿ.ಎನ್.ಮೋಹನ್ ಮಾತನಾಡಲಿದ್ದಾರೆ. ಅಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ವಹಿಸಿಕೊಳ್ಳಲಿದ್ದಾರೆ ಎಂದು ಕವಿತಾ ಪ್ರಕಾಶನದ ಗಣೇಶ ಅಮೀನಗಡ ಪ್ರಕಟಣೆಯಲ್ಲಿ ತಿಳಿಸುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಭಾಗವಹಿಸಬೇಕೆಂದು ಕೋರಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…