ಮೈಸೂರು : ನಗರದ ಕವಿತಾ ಪ್ರಕಾಶನದ ವತಿಯಿಂದ ಲೇಖಕಿ ಸುಚಿತ್ರಾ ಹೆಗಡೆ ಅವರು ರಚಿಸಿರುವ ‘ಜಗವ ಸುತ್ತುವ ಮಾಯೆ’ ಎಂಬ ಪ್ರವಾಸ ʼಕಥನ ಕೃತಿಯು ಸೆ. 4 ರಂದು ಬಿಡುಗಡೆಗೊಳ್ಳಲಿದೆ.
ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕೃತಿ ಬಿಡುಗಡೆಗೊಳ್ಳಲಿದ್ದು, ಕೃತಿ ಬಿಡುಗಡೆಯನ್ನು ಖ್ಯಾತ ಲೇಖಕರು ಹಾಗೂ ಪತ್ರಕರ್ತ ಜೋಗಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಕೃತಿ ಕುರಿತು ಪತ್ರಕರ್ತ ಹಾಗೂ ಪ್ರಕಾಶಕರಾದ ಜಿ.ಎನ್.ಮೋಹನ್ ಮಾತನಾಡಲಿದ್ದಾರೆ. ಅಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ವಹಿಸಿಕೊಳ್ಳಲಿದ್ದಾರೆ ಎಂದು ಕವಿತಾ ಪ್ರಕಾಶನದ ಗಣೇಶ ಅಮೀನಗಡ ಪ್ರಕಟಣೆಯಲ್ಲಿ ತಿಳಿಸುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಭಾಗವಹಿಸಬೇಕೆಂದು ಕೋರಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…