ಜಿಲ್ಲೆಗಳು

ಮೈಸೂರು : ಚಿಕಿತ್ಸೆ ಫಲಿಸದೆ ಡಾ. ಅಪ್ಪಾಜಿ ಗೌಡ ನಿಧನ

ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ.  ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ.

ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅಪ್ಪಾಜಿ ಗೌಡ ಅವರ ಅಂತಿಮ ದರ್ಶನಕ್ಕೆ ಬೋಗಾದಿಯ ಬ್ಯಾಂಕರ್ಸ್ ಲೇಔಟ್ ಸಮೀಪದ ಸ್ವಗೃಹದಲ್ಲಿ ಬೆಳಿಗ್ಗೆ 11 ರಿಂದ 1 .30 ರವರೆಗೆ ವ್ಯವಸ್ಥೆ ಮಾಡಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮವಾದ ಕೆ. ಆರ್. ನಗರದ ಸಾಲಿಗ್ರಾಮ ಹೋಬಳಿಯ ನಾಟನಹಳ್ಳಿಯಲ್ಲಿ ಸಂಜೆ 4:30ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪ್ಪಾಜಿ ಗೌಡ ಅವರ ನಿಧನಕ್ಕೆ ವಿಶ್ರಾಂತ ಕುಲಪತಿ ಪ್ರೂ. ಕೆ. ಎಸ್. ರಂಗಪ್ಪ ಸೇರಿದಂತೆ ಇತರ ಗಣ್ಯರು ಕಂಬನಿ ಮಿಡಿದಿದ್ದಾರೆ.

 

andolanait

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

10 mins ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

12 mins ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

49 mins ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

2 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

2 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

2 hours ago