ಜಿಲ್ಲೆಗಳು

ಮೈಸೂರು : ಚಿಕಿತ್ಸೆ ಫಲಿಸದೆ ಡಾ. ಅಪ್ಪಾಜಿ ಗೌಡ ನಿಧನ

ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ.  ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ.

ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅಪ್ಪಾಜಿ ಗೌಡ ಅವರ ಅಂತಿಮ ದರ್ಶನಕ್ಕೆ ಬೋಗಾದಿಯ ಬ್ಯಾಂಕರ್ಸ್ ಲೇಔಟ್ ಸಮೀಪದ ಸ್ವಗೃಹದಲ್ಲಿ ಬೆಳಿಗ್ಗೆ 11 ರಿಂದ 1 .30 ರವರೆಗೆ ವ್ಯವಸ್ಥೆ ಮಾಡಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮವಾದ ಕೆ. ಆರ್. ನಗರದ ಸಾಲಿಗ್ರಾಮ ಹೋಬಳಿಯ ನಾಟನಹಳ್ಳಿಯಲ್ಲಿ ಸಂಜೆ 4:30ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪ್ಪಾಜಿ ಗೌಡ ಅವರ ನಿಧನಕ್ಕೆ ವಿಶ್ರಾಂತ ಕುಲಪತಿ ಪ್ರೂ. ಕೆ. ಎಸ್. ರಂಗಪ್ಪ ಸೇರಿದಂತೆ ಇತರ ಗಣ್ಯರು ಕಂಬನಿ ಮಿಡಿದಿದ್ದಾರೆ.

 

andolanait

Recent Posts

ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ…

17 mins ago

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…

50 mins ago

ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…

1 hour ago

ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ: ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ…

2 hours ago

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…

2 hours ago

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…

2 hours ago