ಜಿಲ್ಲೆಗಳು

ಮೈಸೂರು : ಚಿಕಿತ್ಸೆ ಫಲಿಸದೆ ಡಾ. ಅಪ್ಪಾಜಿ ಗೌಡ ನಿಧನ

ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ.  ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ.

ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅಪ್ಪಾಜಿ ಗೌಡ ಅವರ ಅಂತಿಮ ದರ್ಶನಕ್ಕೆ ಬೋಗಾದಿಯ ಬ್ಯಾಂಕರ್ಸ್ ಲೇಔಟ್ ಸಮೀಪದ ಸ್ವಗೃಹದಲ್ಲಿ ಬೆಳಿಗ್ಗೆ 11 ರಿಂದ 1 .30 ರವರೆಗೆ ವ್ಯವಸ್ಥೆ ಮಾಡಲಾಗಿದೆ.

ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮವಾದ ಕೆ. ಆರ್. ನಗರದ ಸಾಲಿಗ್ರಾಮ ಹೋಬಳಿಯ ನಾಟನಹಳ್ಳಿಯಲ್ಲಿ ಸಂಜೆ 4:30ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪ್ಪಾಜಿ ಗೌಡ ಅವರ ನಿಧನಕ್ಕೆ ವಿಶ್ರಾಂತ ಕುಲಪತಿ ಪ್ರೂ. ಕೆ. ಎಸ್. ರಂಗಪ್ಪ ಸೇರಿದಂತೆ ಇತರ ಗಣ್ಯರು ಕಂಬನಿ ಮಿಡಿದಿದ್ದಾರೆ.

 

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

21 hours ago