ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ. ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ.
ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಅಪ್ಪಾಜಿ ಗೌಡ ಅವರ ಅಂತಿಮ ದರ್ಶನಕ್ಕೆ ಬೋಗಾದಿಯ ಬ್ಯಾಂಕರ್ಸ್ ಲೇಔಟ್ ಸಮೀಪದ ಸ್ವಗೃಹದಲ್ಲಿ ಬೆಳಿಗ್ಗೆ 11 ರಿಂದ 1 .30 ರವರೆಗೆ ವ್ಯವಸ್ಥೆ ಮಾಡಲಾಗಿದೆ.
ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮವಾದ ಕೆ. ಆರ್. ನಗರದ ಸಾಲಿಗ್ರಾಮ ಹೋಬಳಿಯ ನಾಟನಹಳ್ಳಿಯಲ್ಲಿ ಸಂಜೆ 4:30ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಪ್ಪಾಜಿ ಗೌಡ ಅವರ ನಿಧನಕ್ಕೆ ವಿಶ್ರಾಂತ ಕುಲಪತಿ ಪ್ರೂ. ಕೆ. ಎಸ್. ರಂಗಪ್ಪ ಸೇರಿದಂತೆ ಇತರ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…