ಮೈಸೂರು: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಮಾಡಿರುವ ಶಂಕಿತ ಉಗ್ರ ಮೈಸೂರಿನಲ್ಲಿ ನೆಲೆಸಿದ್ದನು. ಮೈಸೂರಿನ ಲೋಕನಾಯಕನಗರದ 10 ನೇ ಕ್ರಾಸ್ ನಲ್ಲಿರುವ ಮೋಹನ್ ಕುಮಾರ್ ಎಂಬುವರ ಮನೆ ಬಾಡಿಗೆ ಮನೆ ಪಡೆದಿರರುವ ಶಂಕಿತ ಉಗ್ರ ಮಂಗಳೂರಿನಲ್ಲಿ ಈ ಕೃತ್ಯ ಎಸಗಿದ್ದಾನೆ.
ಬಾಡಿಗೆ ಮನೆ ಅಗ್ರಿಮೆಂಟ್ ಗೆ ಹುಬ್ಬಳ್ಳಿಯ ಪ್ರೇಮ್ ರಾಜ್ ಎಂಬುವರ ಆಧಾರ್ ಕಾರ್ಡ್ ನೀಡಿರುವ ಶಂಕಿತ ಉಗ್ರನ ನಡೆ ಬಗ್ಗೆ ಹಲವು ಅನುಮಾನ ಬಂದಿದೆ. ಮೈಸೂರು- ಮಂಗಳೂರಿನಲ್ಲಿ ನಡೆದಿರುವ ಬಾಂಬ್ ಸ್ಪೋಟಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮೂಲದ ನಂಟು ಇದೆ ಎಂದು ತಿಳಿದುಬಂದಿದೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…