ಮೈಸೂರು: ಮಂಗಳೂರಿನಲ್ಲಿ ಬಾಂಬ್ ಸ್ಪೋಟ ಮಾಡಿರುವ ಶಂಕಿತ ಉಗ್ರ ಮೈಸೂರಿನಲ್ಲಿ ನೆಲೆಸಿದ್ದನು. ಮೈಸೂರಿನ ಲೋಕನಾಯಕನಗರದ 10 ನೇ ಕ್ರಾಸ್ ನಲ್ಲಿರುವ ಮೋಹನ್ ಕುಮಾರ್ ಎಂಬುವರ ಮನೆ ಬಾಡಿಗೆ ಮನೆ ಪಡೆದಿರರುವ ಶಂಕಿತ ಉಗ್ರ ಮಂಗಳೂರಿನಲ್ಲಿ ಈ ಕೃತ್ಯ ಎಸಗಿದ್ದಾನೆ.
ಬಾಡಿಗೆ ಮನೆ ಅಗ್ರಿಮೆಂಟ್ ಗೆ ಹುಬ್ಬಳ್ಳಿಯ ಪ್ರೇಮ್ ರಾಜ್ ಎಂಬುವರ ಆಧಾರ್ ಕಾರ್ಡ್ ನೀಡಿರುವ ಶಂಕಿತ ಉಗ್ರನ ನಡೆ ಬಗ್ಗೆ ಹಲವು ಅನುಮಾನ ಬಂದಿದೆ. ಮೈಸೂರು- ಮಂಗಳೂರಿನಲ್ಲಿ ನಡೆದಿರುವ ಬಾಂಬ್ ಸ್ಪೋಟಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮೂಲದ ನಂಟು ಇದೆ ಎಂದು ತಿಳಿದುಬಂದಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…