ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ.
ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ ಉಳಿದಿದೆ.
ಮಹಾಪೌರರಾದ ಸುನಂದಾ ಪಾಲನೇತ್ರ, ಉಪಮಹಾಪೌರ ಅನ್ವರ್ ಬೇಗ್ ಅವಧಿಯು ಫೆಬ್ರವರಿ ತಿಂಗಳು 24ಕ್ಕೆ ಮುಕ್ತಾಯಗೊಳ್ಳಲಿದೆ.
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…