ಜಿಲ್ಲೆಗಳು

ಮೈಸೂರು : ನೂತನವಾಗಿ ಎಸ್‌ಪಿ ಜನಸಂಪರ್ಕ ಸಭೆ

ಮೈಸೂರು : ಕಾನೂನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡುವಂತೆ ಎಸ್ ಪಿ ಮನವಿ ಮೈಸೂರು ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ಆರು ಪೊಲೀಸ್ ಠಾಣೆ ಒಳಗೊಂಡಂತೆ ನಗರದ ಡಿ ಆರ್ ಸಭಾಂಗಣದಲ್ಲಿ ನೂತನವಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು

ಸಾರ್ವಜನಿಕರು ಕಾನೂನನ್ನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡಬೇಕು,ಪೊಲೀಸ್ ಠಾಣೆಗಳು ಹೆಚ್ಚು ಜನಸ್ನೇಹಿ ಆಗಿದ್ದು ಮದ್ಯವರ್ತಿಗಳಿಲ್ಲದೇ ಭಯ ಪಡದೇ ಠಾಣೆಗೆ ಬಂದು ತಮಗಾಗಿರುವ ನೋವುಗಳ ಬಗ್ಗೆ ದೂರನ್ನು ನೀಡಬಹುದು ಎಂದು ತಿಳಿಸಿದರು, ಅಲ್ಲದೇ ಸಾರ್ವಜನಿಕರು ತಮ್ಮ ದೂರು ನೀಡಿದಾಗ ನಮ್ಮ ಸಿಬ್ಬಂದಿಯವರು ಸತಾಯಿಸಿದರೆ ನಮಗೆ ಮಾಹಿತಿ ನೀಡಿದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಹಿಳೆಯರು ಮಕ್ಕಳ ಮೇಲೆ ಕೌಟುಂಬಿಕವಾಗಿ ಔದ್ಯೋಗಿಕ ಸ್ಥಳಗಳಲ್ಲಿ ಶಾಲಾಕಾಲೇಜುಗಳಲ್ಲಿ ಯಾವುದೇ ರೀತಿಯ ಶೋಷಣೆ ದೌರ್ಜನ್ಯ ದೈಹಿಕ ಮತ್ತು ಮಾನಸಿಕ ಹಿಂಸೆಗೊಳಪಡಿಸುವುದು, ಮಹಿಳಾ ಸಾಂತ್ವನ ಹೆಸರಲ್ಲಿ ನೊಂದವರ ಬಳಿ ವಿವಿಧ ಬೇಡಿಕೆ ಇಡುವವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ, ಇತ್ತಿಚಿನದಿನಗಳಲ್ಲಿ ಸೈಬರ್‌ಅಪರಾಧಗಳು ಹೆಚ್ಚಾಗಿದ್ದು ಗ್ರಾಮೀಣ ಭಾಗದ ಜನರೂ ಸಹ ವಂಚಕ ಕರೆಗಳ ಆಮಿಷಗಳಿಗೆ ಒಳಾಗಾಗಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಅಂತಹ ಸಮಯದಲ್ಲಿ 1930 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ಸೂಚಿಸಿದರು,112 ಸಹಾಯವಾಣಿ ತುರ್ತು ಸಂದರ್ಭದಲ್ಲಿ ಜನರ ಸೇವೆಗೆ ಲಭ್ಯವಿದ್ದು ಗ್ರಾಮೀಣ ಭಾಗದಲ್ಲಿರುವ ಜನತೆಯು ಸದುಪಗಪಯೋಡೆದಕೊಳ್ಳುವಂತೆ ಸೂಚಿಸಿದರು.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

5 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

6 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

7 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

8 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

9 hours ago