ಜಿಲ್ಲೆಗಳು

ಮೈಸೂರು : ನೂತನವಾಗಿ ಎಸ್‌ಪಿ ಜನಸಂಪರ್ಕ ಸಭೆ

ಮೈಸೂರು : ಕಾನೂನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡುವಂತೆ ಎಸ್ ಪಿ ಮನವಿ ಮೈಸೂರು ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ಆರು ಪೊಲೀಸ್ ಠಾಣೆ ಒಳಗೊಂಡಂತೆ ನಗರದ ಡಿ ಆರ್ ಸಭಾಂಗಣದಲ್ಲಿ ನೂತನವಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು

ಸಾರ್ವಜನಿಕರು ಕಾನೂನನ್ನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡಬೇಕು,ಪೊಲೀಸ್ ಠಾಣೆಗಳು ಹೆಚ್ಚು ಜನಸ್ನೇಹಿ ಆಗಿದ್ದು ಮದ್ಯವರ್ತಿಗಳಿಲ್ಲದೇ ಭಯ ಪಡದೇ ಠಾಣೆಗೆ ಬಂದು ತಮಗಾಗಿರುವ ನೋವುಗಳ ಬಗ್ಗೆ ದೂರನ್ನು ನೀಡಬಹುದು ಎಂದು ತಿಳಿಸಿದರು, ಅಲ್ಲದೇ ಸಾರ್ವಜನಿಕರು ತಮ್ಮ ದೂರು ನೀಡಿದಾಗ ನಮ್ಮ ಸಿಬ್ಬಂದಿಯವರು ಸತಾಯಿಸಿದರೆ ನಮಗೆ ಮಾಹಿತಿ ನೀಡಿದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಹಿಳೆಯರು ಮಕ್ಕಳ ಮೇಲೆ ಕೌಟುಂಬಿಕವಾಗಿ ಔದ್ಯೋಗಿಕ ಸ್ಥಳಗಳಲ್ಲಿ ಶಾಲಾಕಾಲೇಜುಗಳಲ್ಲಿ ಯಾವುದೇ ರೀತಿಯ ಶೋಷಣೆ ದೌರ್ಜನ್ಯ ದೈಹಿಕ ಮತ್ತು ಮಾನಸಿಕ ಹಿಂಸೆಗೊಳಪಡಿಸುವುದು, ಮಹಿಳಾ ಸಾಂತ್ವನ ಹೆಸರಲ್ಲಿ ನೊಂದವರ ಬಳಿ ವಿವಿಧ ಬೇಡಿಕೆ ಇಡುವವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ, ಇತ್ತಿಚಿನದಿನಗಳಲ್ಲಿ ಸೈಬರ್‌ಅಪರಾಧಗಳು ಹೆಚ್ಚಾಗಿದ್ದು ಗ್ರಾಮೀಣ ಭಾಗದ ಜನರೂ ಸಹ ವಂಚಕ ಕರೆಗಳ ಆಮಿಷಗಳಿಗೆ ಒಳಾಗಾಗಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಅಂತಹ ಸಮಯದಲ್ಲಿ 1930 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ಸೂಚಿಸಿದರು,112 ಸಹಾಯವಾಣಿ ತುರ್ತು ಸಂದರ್ಭದಲ್ಲಿ ಜನರ ಸೇವೆಗೆ ಲಭ್ಯವಿದ್ದು ಗ್ರಾಮೀಣ ಭಾಗದಲ್ಲಿರುವ ಜನತೆಯು ಸದುಪಗಪಯೋಡೆದಕೊಳ್ಳುವಂತೆ ಸೂಚಿಸಿದರು.

andolanait

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

2 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

2 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

2 hours ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

3 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

3 hours ago