ಜಿಲ್ಲೆಗಳು

ಮೈಸೂರು : ನೂತನವಾಗಿ ಎಸ್‌ಪಿ ಜನಸಂಪರ್ಕ ಸಭೆ

ಮೈಸೂರು : ಕಾನೂನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡುವಂತೆ ಎಸ್ ಪಿ ಮನವಿ ಮೈಸೂರು ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ಆರು ಪೊಲೀಸ್ ಠಾಣೆ ಒಳಗೊಂಡಂತೆ ನಗರದ ಡಿ ಆರ್ ಸಭಾಂಗಣದಲ್ಲಿ ನೂತನವಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು

ಸಾರ್ವಜನಿಕರು ಕಾನೂನನ್ನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡಬೇಕು,ಪೊಲೀಸ್ ಠಾಣೆಗಳು ಹೆಚ್ಚು ಜನಸ್ನೇಹಿ ಆಗಿದ್ದು ಮದ್ಯವರ್ತಿಗಳಿಲ್ಲದೇ ಭಯ ಪಡದೇ ಠಾಣೆಗೆ ಬಂದು ತಮಗಾಗಿರುವ ನೋವುಗಳ ಬಗ್ಗೆ ದೂರನ್ನು ನೀಡಬಹುದು ಎಂದು ತಿಳಿಸಿದರು, ಅಲ್ಲದೇ ಸಾರ್ವಜನಿಕರು ತಮ್ಮ ದೂರು ನೀಡಿದಾಗ ನಮ್ಮ ಸಿಬ್ಬಂದಿಯವರು ಸತಾಯಿಸಿದರೆ ನಮಗೆ ಮಾಹಿತಿ ನೀಡಿದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಹಿಳೆಯರು ಮಕ್ಕಳ ಮೇಲೆ ಕೌಟುಂಬಿಕವಾಗಿ ಔದ್ಯೋಗಿಕ ಸ್ಥಳಗಳಲ್ಲಿ ಶಾಲಾಕಾಲೇಜುಗಳಲ್ಲಿ ಯಾವುದೇ ರೀತಿಯ ಶೋಷಣೆ ದೌರ್ಜನ್ಯ ದೈಹಿಕ ಮತ್ತು ಮಾನಸಿಕ ಹಿಂಸೆಗೊಳಪಡಿಸುವುದು, ಮಹಿಳಾ ಸಾಂತ್ವನ ಹೆಸರಲ್ಲಿ ನೊಂದವರ ಬಳಿ ವಿವಿಧ ಬೇಡಿಕೆ ಇಡುವವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ, ಇತ್ತಿಚಿನದಿನಗಳಲ್ಲಿ ಸೈಬರ್‌ಅಪರಾಧಗಳು ಹೆಚ್ಚಾಗಿದ್ದು ಗ್ರಾಮೀಣ ಭಾಗದ ಜನರೂ ಸಹ ವಂಚಕ ಕರೆಗಳ ಆಮಿಷಗಳಿಗೆ ಒಳಾಗಾಗಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಅಂತಹ ಸಮಯದಲ್ಲಿ 1930 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ಸೂಚಿಸಿದರು,112 ಸಹಾಯವಾಣಿ ತುರ್ತು ಸಂದರ್ಭದಲ್ಲಿ ಜನರ ಸೇವೆಗೆ ಲಭ್ಯವಿದ್ದು ಗ್ರಾಮೀಣ ಭಾಗದಲ್ಲಿರುವ ಜನತೆಯು ಸದುಪಗಪಯೋಡೆದಕೊಳ್ಳುವಂತೆ ಸೂಚಿಸಿದರು.

andolanait

Recent Posts

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…

1 hour ago

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

1 hour ago

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

2 hours ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

2 hours ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

2 hours ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

2 hours ago