ಜಿಲ್ಲೆಗಳು

ಮೈಸೂರು : ನೂತನವಾಗಿ ಎಸ್‌ಪಿ ಜನಸಂಪರ್ಕ ಸಭೆ

ಮೈಸೂರು : ಕಾನೂನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡುವಂತೆ ಎಸ್ ಪಿ ಮನವಿ ಮೈಸೂರು ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ಆರು ಪೊಲೀಸ್ ಠಾಣೆ ಒಳಗೊಂಡಂತೆ ನಗರದ ಡಿ ಆರ್ ಸಭಾಂಗಣದಲ್ಲಿ ನೂತನವಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು

ಸಾರ್ವಜನಿಕರು ಕಾನೂನನ್ನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡಬೇಕು,ಪೊಲೀಸ್ ಠಾಣೆಗಳು ಹೆಚ್ಚು ಜನಸ್ನೇಹಿ ಆಗಿದ್ದು ಮದ್ಯವರ್ತಿಗಳಿಲ್ಲದೇ ಭಯ ಪಡದೇ ಠಾಣೆಗೆ ಬಂದು ತಮಗಾಗಿರುವ ನೋವುಗಳ ಬಗ್ಗೆ ದೂರನ್ನು ನೀಡಬಹುದು ಎಂದು ತಿಳಿಸಿದರು, ಅಲ್ಲದೇ ಸಾರ್ವಜನಿಕರು ತಮ್ಮ ದೂರು ನೀಡಿದಾಗ ನಮ್ಮ ಸಿಬ್ಬಂದಿಯವರು ಸತಾಯಿಸಿದರೆ ನಮಗೆ ಮಾಹಿತಿ ನೀಡಿದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಹಿಳೆಯರು ಮಕ್ಕಳ ಮೇಲೆ ಕೌಟುಂಬಿಕವಾಗಿ ಔದ್ಯೋಗಿಕ ಸ್ಥಳಗಳಲ್ಲಿ ಶಾಲಾಕಾಲೇಜುಗಳಲ್ಲಿ ಯಾವುದೇ ರೀತಿಯ ಶೋಷಣೆ ದೌರ್ಜನ್ಯ ದೈಹಿಕ ಮತ್ತು ಮಾನಸಿಕ ಹಿಂಸೆಗೊಳಪಡಿಸುವುದು, ಮಹಿಳಾ ಸಾಂತ್ವನ ಹೆಸರಲ್ಲಿ ನೊಂದವರ ಬಳಿ ವಿವಿಧ ಬೇಡಿಕೆ ಇಡುವವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ, ಇತ್ತಿಚಿನದಿನಗಳಲ್ಲಿ ಸೈಬರ್‌ಅಪರಾಧಗಳು ಹೆಚ್ಚಾಗಿದ್ದು ಗ್ರಾಮೀಣ ಭಾಗದ ಜನರೂ ಸಹ ವಂಚಕ ಕರೆಗಳ ಆಮಿಷಗಳಿಗೆ ಒಳಾಗಾಗಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಅಂತಹ ಸಮಯದಲ್ಲಿ 1930 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ಸೂಚಿಸಿದರು,112 ಸಹಾಯವಾಣಿ ತುರ್ತು ಸಂದರ್ಭದಲ್ಲಿ ಜನರ ಸೇವೆಗೆ ಲಭ್ಯವಿದ್ದು ಗ್ರಾಮೀಣ ಭಾಗದಲ್ಲಿರುವ ಜನತೆಯು ಸದುಪಗಪಯೋಡೆದಕೊಳ್ಳುವಂತೆ ಸೂಚಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago