ಜಿಲ್ಲೆಗಳು

ಮೈಸೂರು : 280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಗಳಿಂದ ವಾದ್ಯ ವೃಂದದ ತಾಲೀಮು

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾ 2022 ರ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಕೆಎಸ್ಆರ್​ಪಿ ಪೊಲೀಸ್ ವಾದ್ಯ ವೃಂದ ತಂಡದ ಪೊಲೀಸರು ತಾಲೀಮು ನಡೆಸಿದರು.
280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ವಾದ್ಯ ವೃಂದದ ಮೂಲಕ ಇಂಗ್ಲಿಷ್ ಬ್ಯಾಂಡ್, ಶಾಸ್ತ್ರೀಯ ಸಂಗೀತ ಹಾಗೂ ಪಾಶ್ಚಾತ್ಯ ಸಂಗೀತ ಗೀತೆಗಳನ್ನ ಹಾಡುವ ಮುಖಾಂತರ ನಾಡಿನ ಕಲೆ ಹಾಗೂ ಸಂಸ್ಕೃತಿಗಳನ್ನು ಬಿಂಬಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಅರಮನೆ ಆವರಣದಲ್ಲಿ ಸಿಬ್ಬಂದಿಗಳ ಮೊದಲ ಹಂತದ ತಾಲೀಮು ನಡೆದಿದ್ದು, ಅಕ್ಟೋಬರ್ 1 ರಂದು ಸಮೂಹ ವಾದ್ಯ ವೃಂದ ಪ್ರಸ್ತುತ ಪಡಿಸಲಿದ್ದಾರೆ.
andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

3 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

3 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

3 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

3 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

3 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

3 hours ago