ಜಿಲ್ಲೆಗಳು

ಮೈಸೂರು : ಜ9ರಂದು ವಿದ್ಯುತ್ ವ್ಯತ್ಯಯ

ಮೈಸೂರು: ಕುವೆಂಪುನಗರ ಉಪ ವಿಭಾಗ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಜಯನಗರ ವಿದ್ಯುತ್  ಮಾರ್ಗದಲ್ಲಿ ರೈಲ್ವೆ ಇಲಾಖೆಯು ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿನ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಜಯನಗರ 1ನೇ ಕ್ರಾಸ್‌ನಿಂದ 20ನೇ ಕ್ರಾಸ್, ಜಯನಗರ ಕೆ.ಬ್ಲಾಕ್ ಚೆನ್ನಗಿರಿಕೊಪ್ಪಲು, ಚಿಕ್ಕಹರದನಹಳ್ಳಿ, ಶಿವರಾಂ ಬಡಾವಣೆ, ಶ್ರೀರಾಂಪುರ ೨ನೇ ಹಂತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿವಿ ಮೊಹಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್‌ ತಿಳಿಸಿದ್ದಾರೆ.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

4 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

4 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

5 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

5 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

6 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

6 hours ago