ಮೈಸೂರು: ಸೆಸ್ಕ್ ವಿವಿ ಮೊಹಲ್ಲಾ ವಿಭಾಗದ ೬೬/೧೧ ಕೆವಿಆರ್ಕೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೩ನೆ ತ್ರೈಮಾಸಿಕ ನಿರ್ವಹಣಾ ಕೆಲಸ ನಿಮಿತ್ತ ನ.೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ರವರೆಗೆ ಆರ್.ಕೆ.ನಗರ ಇ ಮತ್ತು ಎಫ್ ಬ್ಲಾಕ್, ಹೆಚ್ ಬ್ಲಾಕ್, ವಿವೇಕಾನಂದ ಸರ್ಕಲ್, ನಿಮಿಷಾಂಬ ಲೇಔಟ್ ಮಧುವನ ಲೇಔಟ್, ಬೆಮೆಲ್ ಲೇಔಟ್, ಶ್ರೀರಾಂಪುರ, ದೇವಯ್ಯನಹುಂಡಿ, ಪ್ರೀತಿ ಲೇಔಟ್, ಸರಸ್ವತಿಪುರಂ, ಗಂಗೋತ್ರಿ, ಕುವೆಂಪುನಗರ ಕಾಂಪ್ಲೆಕ್ಸ್ , ಅಕ್ಷಯ ಭಂಡಾರ್, ಕೆ.ಜಿ.ಕೊಪ್ಪಲು, ಡಿವಿಜಿ ಲೇಔಟ್, ಟಿ.ಕೆ.ಲೇಔಟ್, ಗಂಗೋತ್ರಿ ಲೇಔಟ್, ಕೃಷ್ಣ ಮೂರ್ತಿ ಲೆಔಟ್ ಹಾಗೂ ಸುತ್ತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…