ಜಿಲ್ಲೆಗಳು

ಮೈಸೂರು: ಪ್ರೊ. ಶ್ರೀಮಂಧರಕುಮಾರ್ ಕಾಣೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) ಅವರ ತಂದೆ ಪ್ರೊ. ಎಸ್.ಎ.ಶ್ರೀಮಂಧರಕುಮಾರ್ ನಾಪತ್ತೆಯಾಗಿದ್ದಾರೆ.

ಅವರು ಮಂಗಳವಾರ ಸಂಜೆ ಏಳರ ನಂತರ ಲಿಂಗಾಬುಧಿ ಬಾಟನಿಕಲ್ ಗಾರ್ಡನ್ ನಿಂದ ಕಾಣೆಯಾಗಿದ್ದಾರೆ.

ಅವರಿಗೆ 95 ವಯಸ್ಸು.‌ ಅವರಿಗೆ ಮರೆವಿನ ಕಾಯಿಲೆ ಇದೆ.

ತೆಳು ನೀಲಿ ಬಣ್ಣದ, ಪೂರ್ತಿ ತೋಳಿನ ಅಂಗಿ ಹಾಗೂ ಕಡುಗಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇವರನ್ನು ಕಂಡವರು ಪ್ರೀತಿ 8088468622 ಅಥವಾ ಶುಭಚಂದ್ರ 9449323960 ಅವರನ್ನು ಸಂಪರ್ಕಿಸಬೇಕೆಂದು ಕೋರಲಾಗಿದೆ.

ಈ ಸಂಬಂಧ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

34 mins ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

49 mins ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

1 hour ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

1 hour ago

ಓದುಗರ ಪತ್ರ: ಕಬ್ಬಿಣದ ಸಲಾಕೆ ತೆರವುಗೊಳಿಸಿ

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…

1 hour ago

ಓದುಗರ ಪತ್ರ: ಹೈಡ್ರೋಪೋನಿಕ್ಸ್ ಟೆಕ್‌ಪಾರ್ಕ್ ಸ್ಥಾಪಿಸಿ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…

1 hour ago