ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.
ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ ನಡೆಯುವ ದಸರಾ ಉತ್ಸವಗಳ ಸಮಯದಲ್ಲಿ ಪ್ರಕಾಶಮಾನ ದೀಪದ ವ್ಯವಸ್ಥೆಯೊಂದಿಗೆ ಬೆಳಗಿಸುವುದರ ಜೊತೆಗೆ ಕೆಲಸದ ಸಮಯವನ್ನು ಎರಡು ಗಂಟೆಗಳವರೆಗೆ ವಿಸ್ತರಿಸಲಾಗಿದೆ.
ವಸ್ತು ಸಂಗ್ರಹಾಲಯದ ವಿoಟೇಜ್ ಸ್ಟೀಮ್ ಲೋಕೋಮೋಟಿವೆಟ್, ಕೋಚ್ಗಳು, ವ್ಯಾಗನ್ಗಳು,ಆಟಿಕೆ, ರೈಲು ಕೈಯಿಂದ ಚಾರಿತ ಕ್ರೇನ್, ರೈಲ್ ಬಸ್ ಮತ್ತು ಸ್ಟೀಮ್ ಪೈರ್ ಪಂಪ್ ನಂತಹ ಹೊರಾಂಗಣ ಪ್ರದರ್ಶನಗಳ ಅದ್ಭುತ ಪ್ರಕಾಶಿತ ನೋಟವನ್ನು ಪ್ರವಾಸಿಗರು ಈ ಬಾರಿ ನೋಡಬಹುದಾಗಿದೆ.
ರೈಲ್ವೆ ವಸ್ತು ಸಂಗ್ರಹಾಲಯವು ರಾಜಾ ದಿನಗಳಾದ ಇದೆ ತಿಂಗಳ 27 ಮತ್ತು ಅಕ್ಟೋಬರ್ 4ರಂದು ದಸರಾ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ತೆರೆದಿರುತ್ತದೆ.
ನಿಗದಿತ ಶುಲ್ಕ ಪಾವತಿಯೊಂದಿಗೆ ಎಸ್ ಎಲ್ ಆರ್, ಡಿಎಸ್ಎಲ್ಆರ್ ಕ್ಯಾಮೆರಾ ಗಳನ್ನು ಛಾಯಾಗ್ರಹಣಕ್ಕೆ ಬಳಸುವ ಅವಕಾಶವಿರುತ್ತದೆ. ಇದರ ಜೊತೆಗೆ ರೈಲು ವಸ್ತು ಸಂಗ್ರಹಾಲಯದ ಆವರಣದೊಳಗೆ ತಿಂಡಿ ತಿನಿಸುಗಳನ್ನು ನಿಷೇಧಿಸಲಾಗಿದೆ ಎಂದು ಮೈಸೂರು ರೈಲು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…