ಜಿಲ್ಲೆಗಳು

ಮೈಸೂರು ರಿಂಗ್ ರಸ್ತೆ : ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರ ಕೈಚಳಕ

ಮೈಸೂರು: ಸಂಸದ ಪ್ರತಾಪ್ ಸಿಂಹ  ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು.

ಅದರಂತೆ ಮೈಸೂರು-ಬೆಂಗಳೂರು ರಸ್ತೆಯ ಜಂಕ್ಷನ್ ದೀಪಗಳನ್ನ ಬೆಳಗಿಸಲಾಗಿತ್ತು. ಆದರೆ ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.


ಸಾತಗಳ್ಳಿ ರಿಂಗ್ ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿ ಎರಡೇ ದಿನಗಳಲ್ಲಿ ಎಂಸಿಬಿ ಸ್ವಿಚ್‌ಗಳನ್ನೇ ಕದ್ದೊಯ್ದಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಸಂಸದ ಪ್ರತಾಪ್ ಸಿಂಹ ಲೈಟು ಬೇಕು ಅಂದ್ರಿ, ಶ್ರಮಪಟ್ಟು ಹಾಕಿಸಿದೆ.

ಎರಡೇ ದಿನಗಳಲ್ಲಿ ಸಾತಗಳ್ಳಿ ಬಳಿ ಕಳ್ಳರ ಕಾಟ ಶುರುವಾಗಿದೆ. ಎಂಸಿಬಿ ಸ್ವಿಚ್ಸ್ ಕದ್ದು, ವಿದ್ಯುತ್ ಸಂಪರ್ಕ ತೆಗೆಯುತ್ತಿದ್ದಾರೆ. ಇಂದಿನಿಂದ ರಾತ್ರಿ ಗಸ್ತು ಆರಂಭಿಸುತ್ತಿದ್ದೇನೆ ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಇಂಡಿಯನ್ ಬ್ಯಾಂಕ್ ನಿಂದ 5 ಲಕ್ಷ ಡಿಡಿ ಕೊಡಿಸಿದೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago