ಮೈಸೂರು: ದೆಹಲಿಯ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿ ಈ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡಿದ್ದಾರೆ.
18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು. ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನನ್ನ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…