ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್ಚಂದ್ರ ಮಾತನಾಡಿ, ಪಂದ್ಯಾವಳಿಯಲ್ಲಿ ಚೆನ್ನಾಗಿ ಆಡಿದ ಆಟಗಾರರು ಮುಂಬರುವ ಜನವರಿಯಲ್ಲಿ ಕೇರಳದ ತಿರುವನಂತಪುರದಲ್ಲಿ ನಡೆಯುವ ವಿಶ್ವ ಕಿವುಡರ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ಸೆ.24 ರಂದು ಇಲ್ಲಿನ ವಿಜೇತ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದರು.
ಈ ಪಂದ್ಯಾವಳಿಯಲ್ಲಿ ದೇಶದಾದ್ಯಂತದಿಂದ ಪ್ರತಿಷ್ಠಿತ ತಂಡಗಳು ಆಗಮಿಸುತ್ತಿವೆ. ಹೀಗಾಗಿ ಕ್ರೀಡಾಸಕ್ತರು ಆಗಮಿಸಿ ವೀಕ್ಷಿಸಬೇಕೆಂದು ಮನವಿ ಮಾಡಿದರು. ಎಸ್.ಮೂರ್ತಿ, ಜೆ.ವಿ.ಮಹೇಶ್ವರ್ಮ, ನವೀನ್ಕುಮಾರ್. ಎ.ಗಣೇಶ್ರಾವ್ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…