ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್ಚಂದ್ರ ಮಾತನಾಡಿ, ಪಂದ್ಯಾವಳಿಯಲ್ಲಿ ಚೆನ್ನಾಗಿ ಆಡಿದ ಆಟಗಾರರು ಮುಂಬರುವ ಜನವರಿಯಲ್ಲಿ ಕೇರಳದ ತಿರುವನಂತಪುರದಲ್ಲಿ ನಡೆಯುವ ವಿಶ್ವ ಕಿವುಡರ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ಸೆ.24 ರಂದು ಇಲ್ಲಿನ ವಿಜೇತ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದರು.
ಈ ಪಂದ್ಯಾವಳಿಯಲ್ಲಿ ದೇಶದಾದ್ಯಂತದಿಂದ ಪ್ರತಿಷ್ಠಿತ ತಂಡಗಳು ಆಗಮಿಸುತ್ತಿವೆ. ಹೀಗಾಗಿ ಕ್ರೀಡಾಸಕ್ತರು ಆಗಮಿಸಿ ವೀಕ್ಷಿಸಬೇಕೆಂದು ಮನವಿ ಮಾಡಿದರು. ಎಸ್.ಮೂರ್ತಿ, ಜೆ.ವಿ.ಮಹೇಶ್ವರ್ಮ, ನವೀನ್ಕುಮಾರ್. ಎ.ಗಣೇಶ್ರಾವ್ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…