ಜಿಲ್ಲೆಗಳು

ಮೈಸೂರು : ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಗಳ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಕಾರ್ಯಕ್ರಮ ನಾಳೆ

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ ಶ್ರೀ ವಿದ್ಯಾ ಭಾರತಿ ಕಲ್ಯಾಣ ಮಂಟಪದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವು  ಶ್ರೀ ಅರೇಮಾದನಹಳ್ಳಿ ಜಗದ್ಗುರು ಶ್ರೀ ಶಿವಸುಜ್ಞಾನಮಹಾಸ್ಬಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಸಲಾಗುತ್ತಿದ್ದು, ಮಾಜಿ ಸಚಿವ ಹಾಗೂ ಶಾಸಕ ರಾಮದಾಸ್ , ಶಾಸಕ ಜಿ.ಟಿ. ದೇವೇಗೌಡ, ಶಾಸಕ ನಾಗೇಂದ್ರ , ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸೀಮೋಲಂಘನ ಸಮಿತಿ ಅಧ್ಯಕ್ಷರಾದ ಅರ್.ಎನ್. ಜಯತೀರ್ಥ, ಸಲಹೆಗಾರರು‌ ದಿವಾಕರಸ್ವಾಮಿ, ಮೈಸೂರು ಎಸ್.ಪಿ. ನಂದಿನಿ, ಒಕ್ಕೂಟದ ಅಧ್ಯಕ್ಷರು.ಹುಚ್ಚಪ್ಪಾಚಾರ್ , ಡಿ.ವೈ.ಎಸ್ಪಿ. ಮರೀಸ್ವಾಮಿ, ನಿವೃತ್ತ ಅಧಿಕಾರಿ ಮಂಟೇಲಗಾಚಾರ್, ಮುಖಂಡರಾದ ಸ್ವಾಮಿ, ಚಾಯದೇವಿ, ವೆಂಕಟೇಶ್, ರಾಜುದೇಶಾನಿ, ಜಯಕುಮಾರ್, ನಾಗರಾಜ್, ರೇವಣ್ಣ, ಸುಬ್ರಹ್ಮಣ್ಯಚಾರ್ , ತಿಪಟೂರು‌ಮುರುಳಿಧರ, ಮಂಜುನಾಥ್, ರಮೇಶ್, ಚಂದ್ರಶೇಖರ್, ಲೋಕೇಶ್, ರಂಗಪ್ಪ, ಕೆಂಡ್ಡಗಣ್ಣಸ್ವಾಮಿ, ವಿಜಯೇದ್ರಕುಮಾರ್, ಸುರೇಶ್ ಚಾರ್ಯ, ಯೋಗೇಶ್, ಮಹಿಳಾ ಸಮಿತಿ ಸದಸ್ಯರಾದ ದೀನಾಮಣಿ, ಸವೀತ, ಶುಭ ಶ್ರೀ, ರೇಖಾ, ಶೀಲಾ, ಭಾರತಿ, ರೇಖಾ, ಪುಪ್ಪಲತಾ, ಶಾಂತಮ್ಮ, ಶಿಲ್ಪಶ್ರೀ, ಭಾರತಿ, ವೀಣಾ, ದ್ರಾಕ್ಷಯಣಿ, ಮಣಿ, ಸೇರಿದಂತೆ  ಮುಖ್ಯ ಪುರೋಹಿತರಾದ ವೇ. ದಯಾನಂದಶರ್ಮ, ಮಾಧವಶರ್ಮ, ಸುಜ್ಲಾಊರ್ತಿ, ರಾಮಸ್ವಾಮಿ, ಜಯಶಂಕರ, ಪರಮೇಶ್ವರ, ಚಂದ್ರು, ಮುರುಗೇಶ್ ಮುಂತಾದವರು ಸೀಮೋಘನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ಅವರು ತಿಳಿಸಿದ್ದಾರೆ.

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

2 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

2 hours ago

ಫೆ.6ರಂದು ಮಹದೇಶ್ವರ ದೇವಾಲಯದ ಉದ್ಘಾಟನೆ

ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ  ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…

2 hours ago

ರೈಲ್ವೆ ಕಂಬಿಗಳಿಗೆ ತಂತಿ ಜಾಲರಿ ಅಳವಡಿಕೆ ಪ್ರಯೋಗ ಯಶಸ್ವಿ

ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ  ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…

2 hours ago

ಕ್ಯಾನ್ಸರ್ ಚಿಂತೆ ಬಿಡಿ, ಚಿಕಿತ್ಸೆ ಬಗ್ಗೆ ಗಮನ ಕೊಡಿ

ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ  ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…

2 hours ago