ಜಿಲ್ಲೆಗಳು

ಮೈಸೂರು : ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಗಳ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಕಾರ್ಯಕ್ರಮ ನಾಳೆ

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ ಶ್ರೀ ವಿದ್ಯಾ ಭಾರತಿ ಕಲ್ಯಾಣ ಮಂಟಪದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವು  ಶ್ರೀ ಅರೇಮಾದನಹಳ್ಳಿ ಜಗದ್ಗುರು ಶ್ರೀ ಶಿವಸುಜ್ಞಾನಮಹಾಸ್ಬಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಸಲಾಗುತ್ತಿದ್ದು, ಮಾಜಿ ಸಚಿವ ಹಾಗೂ ಶಾಸಕ ರಾಮದಾಸ್ , ಶಾಸಕ ಜಿ.ಟಿ. ದೇವೇಗೌಡ, ಶಾಸಕ ನಾಗೇಂದ್ರ , ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸೀಮೋಲಂಘನ ಸಮಿತಿ ಅಧ್ಯಕ್ಷರಾದ ಅರ್.ಎನ್. ಜಯತೀರ್ಥ, ಸಲಹೆಗಾರರು‌ ದಿವಾಕರಸ್ವಾಮಿ, ಮೈಸೂರು ಎಸ್.ಪಿ. ನಂದಿನಿ, ಒಕ್ಕೂಟದ ಅಧ್ಯಕ್ಷರು.ಹುಚ್ಚಪ್ಪಾಚಾರ್ , ಡಿ.ವೈ.ಎಸ್ಪಿ. ಮರೀಸ್ವಾಮಿ, ನಿವೃತ್ತ ಅಧಿಕಾರಿ ಮಂಟೇಲಗಾಚಾರ್, ಮುಖಂಡರಾದ ಸ್ವಾಮಿ, ಚಾಯದೇವಿ, ವೆಂಕಟೇಶ್, ರಾಜುದೇಶಾನಿ, ಜಯಕುಮಾರ್, ನಾಗರಾಜ್, ರೇವಣ್ಣ, ಸುಬ್ರಹ್ಮಣ್ಯಚಾರ್ , ತಿಪಟೂರು‌ಮುರುಳಿಧರ, ಮಂಜುನಾಥ್, ರಮೇಶ್, ಚಂದ್ರಶೇಖರ್, ಲೋಕೇಶ್, ರಂಗಪ್ಪ, ಕೆಂಡ್ಡಗಣ್ಣಸ್ವಾಮಿ, ವಿಜಯೇದ್ರಕುಮಾರ್, ಸುರೇಶ್ ಚಾರ್ಯ, ಯೋಗೇಶ್, ಮಹಿಳಾ ಸಮಿತಿ ಸದಸ್ಯರಾದ ದೀನಾಮಣಿ, ಸವೀತ, ಶುಭ ಶ್ರೀ, ರೇಖಾ, ಶೀಲಾ, ಭಾರತಿ, ರೇಖಾ, ಪುಪ್ಪಲತಾ, ಶಾಂತಮ್ಮ, ಶಿಲ್ಪಶ್ರೀ, ಭಾರತಿ, ವೀಣಾ, ದ್ರಾಕ್ಷಯಣಿ, ಮಣಿ, ಸೇರಿದಂತೆ  ಮುಖ್ಯ ಪುರೋಹಿತರಾದ ವೇ. ದಯಾನಂದಶರ್ಮ, ಮಾಧವಶರ್ಮ, ಸುಜ್ಲಾಊರ್ತಿ, ರಾಮಸ್ವಾಮಿ, ಜಯಶಂಕರ, ಪರಮೇಶ್ವರ, ಚಂದ್ರು, ಮುರುಗೇಶ್ ಮುಂತಾದವರು ಸೀಮೋಘನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ಅವರು ತಿಳಿಸಿದ್ದಾರೆ.

andolanait

Recent Posts

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

8 mins ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

13 mins ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

18 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

22 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

2 hours ago