ಜಿಲ್ಲೆಗಳು

ಮೈಸೂರು : ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಗಳ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಕಾರ್ಯಕ್ರಮ ನಾಳೆ

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ ಶ್ರೀ ವಿದ್ಯಾ ಭಾರತಿ ಕಲ್ಯಾಣ ಮಂಟಪದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವು  ಶ್ರೀ ಅರೇಮಾದನಹಳ್ಳಿ ಜಗದ್ಗುರು ಶ್ರೀ ಶಿವಸುಜ್ಞಾನಮಹಾಸ್ಬಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಸಲಾಗುತ್ತಿದ್ದು, ಮಾಜಿ ಸಚಿವ ಹಾಗೂ ಶಾಸಕ ರಾಮದಾಸ್ , ಶಾಸಕ ಜಿ.ಟಿ. ದೇವೇಗೌಡ, ಶಾಸಕ ನಾಗೇಂದ್ರ , ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸೀಮೋಲಂಘನ ಸಮಿತಿ ಅಧ್ಯಕ್ಷರಾದ ಅರ್.ಎನ್. ಜಯತೀರ್ಥ, ಸಲಹೆಗಾರರು‌ ದಿವಾಕರಸ್ವಾಮಿ, ಮೈಸೂರು ಎಸ್.ಪಿ. ನಂದಿನಿ, ಒಕ್ಕೂಟದ ಅಧ್ಯಕ್ಷರು.ಹುಚ್ಚಪ್ಪಾಚಾರ್ , ಡಿ.ವೈ.ಎಸ್ಪಿ. ಮರೀಸ್ವಾಮಿ, ನಿವೃತ್ತ ಅಧಿಕಾರಿ ಮಂಟೇಲಗಾಚಾರ್, ಮುಖಂಡರಾದ ಸ್ವಾಮಿ, ಚಾಯದೇವಿ, ವೆಂಕಟೇಶ್, ರಾಜುದೇಶಾನಿ, ಜಯಕುಮಾರ್, ನಾಗರಾಜ್, ರೇವಣ್ಣ, ಸುಬ್ರಹ್ಮಣ್ಯಚಾರ್ , ತಿಪಟೂರು‌ಮುರುಳಿಧರ, ಮಂಜುನಾಥ್, ರಮೇಶ್, ಚಂದ್ರಶೇಖರ್, ಲೋಕೇಶ್, ರಂಗಪ್ಪ, ಕೆಂಡ್ಡಗಣ್ಣಸ್ವಾಮಿ, ವಿಜಯೇದ್ರಕುಮಾರ್, ಸುರೇಶ್ ಚಾರ್ಯ, ಯೋಗೇಶ್, ಮಹಿಳಾ ಸಮಿತಿ ಸದಸ್ಯರಾದ ದೀನಾಮಣಿ, ಸವೀತ, ಶುಭ ಶ್ರೀ, ರೇಖಾ, ಶೀಲಾ, ಭಾರತಿ, ರೇಖಾ, ಪುಪ್ಪಲತಾ, ಶಾಂತಮ್ಮ, ಶಿಲ್ಪಶ್ರೀ, ಭಾರತಿ, ವೀಣಾ, ದ್ರಾಕ್ಷಯಣಿ, ಮಣಿ, ಸೇರಿದಂತೆ  ಮುಖ್ಯ ಪುರೋಹಿತರಾದ ವೇ. ದಯಾನಂದಶರ್ಮ, ಮಾಧವಶರ್ಮ, ಸುಜ್ಲಾಊರ್ತಿ, ರಾಮಸ್ವಾಮಿ, ಜಯಶಂಕರ, ಪರಮೇಶ್ವರ, ಚಂದ್ರು, ಮುರುಗೇಶ್ ಮುಂತಾದವರು ಸೀಮೋಘನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ಅವರು ತಿಳಿಸಿದ್ದಾರೆ.

andolanait

Recent Posts

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

4 mins ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

9 mins ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

13 mins ago

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

18 mins ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

22 mins ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

28 mins ago