ಜಿಲ್ಲೆಗಳು

ಮೈಸೂರು : ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಗಳ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಕಾರ್ಯಕ್ರಮ ನಾಳೆ

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ ಶ್ರೀ ವಿದ್ಯಾ ಭಾರತಿ ಕಲ್ಯಾಣ ಮಂಟಪದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವು  ಶ್ರೀ ಅರೇಮಾದನಹಳ್ಳಿ ಜಗದ್ಗುರು ಶ್ರೀ ಶಿವಸುಜ್ಞಾನಮಹಾಸ್ಬಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಸಲಾಗುತ್ತಿದ್ದು, ಮಾಜಿ ಸಚಿವ ಹಾಗೂ ಶಾಸಕ ರಾಮದಾಸ್ , ಶಾಸಕ ಜಿ.ಟಿ. ದೇವೇಗೌಡ, ಶಾಸಕ ನಾಗೇಂದ್ರ , ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸೀಮೋಲಂಘನ ಸಮಿತಿ ಅಧ್ಯಕ್ಷರಾದ ಅರ್.ಎನ್. ಜಯತೀರ್ಥ, ಸಲಹೆಗಾರರು‌ ದಿವಾಕರಸ್ವಾಮಿ, ಮೈಸೂರು ಎಸ್.ಪಿ. ನಂದಿನಿ, ಒಕ್ಕೂಟದ ಅಧ್ಯಕ್ಷರು.ಹುಚ್ಚಪ್ಪಾಚಾರ್ , ಡಿ.ವೈ.ಎಸ್ಪಿ. ಮರೀಸ್ವಾಮಿ, ನಿವೃತ್ತ ಅಧಿಕಾರಿ ಮಂಟೇಲಗಾಚಾರ್, ಮುಖಂಡರಾದ ಸ್ವಾಮಿ, ಚಾಯದೇವಿ, ವೆಂಕಟೇಶ್, ರಾಜುದೇಶಾನಿ, ಜಯಕುಮಾರ್, ನಾಗರಾಜ್, ರೇವಣ್ಣ, ಸುಬ್ರಹ್ಮಣ್ಯಚಾರ್ , ತಿಪಟೂರು‌ಮುರುಳಿಧರ, ಮಂಜುನಾಥ್, ರಮೇಶ್, ಚಂದ್ರಶೇಖರ್, ಲೋಕೇಶ್, ರಂಗಪ್ಪ, ಕೆಂಡ್ಡಗಣ್ಣಸ್ವಾಮಿ, ವಿಜಯೇದ್ರಕುಮಾರ್, ಸುರೇಶ್ ಚಾರ್ಯ, ಯೋಗೇಶ್, ಮಹಿಳಾ ಸಮಿತಿ ಸದಸ್ಯರಾದ ದೀನಾಮಣಿ, ಸವೀತ, ಶುಭ ಶ್ರೀ, ರೇಖಾ, ಶೀಲಾ, ಭಾರತಿ, ರೇಖಾ, ಪುಪ್ಪಲತಾ, ಶಾಂತಮ್ಮ, ಶಿಲ್ಪಶ್ರೀ, ಭಾರತಿ, ವೀಣಾ, ದ್ರಾಕ್ಷಯಣಿ, ಮಣಿ, ಸೇರಿದಂತೆ  ಮುಖ್ಯ ಪುರೋಹಿತರಾದ ವೇ. ದಯಾನಂದಶರ್ಮ, ಮಾಧವಶರ್ಮ, ಸುಜ್ಲಾಊರ್ತಿ, ರಾಮಸ್ವಾಮಿ, ಜಯಶಂಕರ, ಪರಮೇಶ್ವರ, ಚಂದ್ರು, ಮುರುಗೇಶ್ ಮುಂತಾದವರು ಸೀಮೋಘನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ಅವರು ತಿಳಿಸಿದ್ದಾರೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago