ಜಿಲ್ಲೆಗಳು

ಮೈಸೂರು : ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಗಳ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಕಾರ್ಯಕ್ರಮ ನಾಳೆ

ಮೈಸೂರು : ವಿಶ್ವಕರ್ಮ ಬ್ರಾಹ್ಮಣ ಜಗದ್ಗುರು ಪೀಠದ ಅರೇಮಾದನಹಳ್ಳಿಯಲ್ಲಿ ನಡೆಯುತ್ತಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಲಾನ ತೀರ್ಥಮಹಾಸ್ವಾಮಿಜಿಗಳವರ 40 ನೇ ಚಾತುರ್ಮಾಸ್ಯ ಸೀಮೋಲಂಘನ ಸ್ವಾಗತ ಮತ್ತು ಪಾದಕ ಪೂಜಾ ಕಾರ್ಯಕ್ರಮವನ್ನು ನಾಳೆ ನಗರದ ಗನ್ ಹೌಸ್ ಹತ್ತಿರ ಉತ್ತರಾಧಿ ಮಠದ ರಸ್ತೆಯಲ್ಲಿರುವ ಶ್ರೀ ವಿದ್ಯಾ ಭಾರತಿ ಕಲ್ಯಾಣ ಮಂಟಪದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವು  ಶ್ರೀ ಅರೇಮಾದನಹಳ್ಳಿ ಜಗದ್ಗುರು ಶ್ರೀ ಶಿವಸುಜ್ಞಾನಮಹಾಸ್ಬಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಸಲಾಗುತ್ತಿದ್ದು, ಮಾಜಿ ಸಚಿವ ಹಾಗೂ ಶಾಸಕ ರಾಮದಾಸ್ , ಶಾಸಕ ಜಿ.ಟಿ. ದೇವೇಗೌಡ, ಶಾಸಕ ನಾಗೇಂದ್ರ , ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸೀಮೋಲಂಘನ ಸಮಿತಿ ಅಧ್ಯಕ್ಷರಾದ ಅರ್.ಎನ್. ಜಯತೀರ್ಥ, ಸಲಹೆಗಾರರು‌ ದಿವಾಕರಸ್ವಾಮಿ, ಮೈಸೂರು ಎಸ್.ಪಿ. ನಂದಿನಿ, ಒಕ್ಕೂಟದ ಅಧ್ಯಕ್ಷರು.ಹುಚ್ಚಪ್ಪಾಚಾರ್ , ಡಿ.ವೈ.ಎಸ್ಪಿ. ಮರೀಸ್ವಾಮಿ, ನಿವೃತ್ತ ಅಧಿಕಾರಿ ಮಂಟೇಲಗಾಚಾರ್, ಮುಖಂಡರಾದ ಸ್ವಾಮಿ, ಚಾಯದೇವಿ, ವೆಂಕಟೇಶ್, ರಾಜುದೇಶಾನಿ, ಜಯಕುಮಾರ್, ನಾಗರಾಜ್, ರೇವಣ್ಣ, ಸುಬ್ರಹ್ಮಣ್ಯಚಾರ್ , ತಿಪಟೂರು‌ಮುರುಳಿಧರ, ಮಂಜುನಾಥ್, ರಮೇಶ್, ಚಂದ್ರಶೇಖರ್, ಲೋಕೇಶ್, ರಂಗಪ್ಪ, ಕೆಂಡ್ಡಗಣ್ಣಸ್ವಾಮಿ, ವಿಜಯೇದ್ರಕುಮಾರ್, ಸುರೇಶ್ ಚಾರ್ಯ, ಯೋಗೇಶ್, ಮಹಿಳಾ ಸಮಿತಿ ಸದಸ್ಯರಾದ ದೀನಾಮಣಿ, ಸವೀತ, ಶುಭ ಶ್ರೀ, ರೇಖಾ, ಶೀಲಾ, ಭಾರತಿ, ರೇಖಾ, ಪುಪ್ಪಲತಾ, ಶಾಂತಮ್ಮ, ಶಿಲ್ಪಶ್ರೀ, ಭಾರತಿ, ವೀಣಾ, ದ್ರಾಕ್ಷಯಣಿ, ಮಣಿ, ಸೇರಿದಂತೆ  ಮುಖ್ಯ ಪುರೋಹಿತರಾದ ವೇ. ದಯಾನಂದಶರ್ಮ, ಮಾಧವಶರ್ಮ, ಸುಜ್ಲಾಊರ್ತಿ, ರಾಮಸ್ವಾಮಿ, ಜಯಶಂಕರ, ಪರಮೇಶ್ವರ, ಚಂದ್ರು, ಮುರುಗೇಶ್ ಮುಂತಾದವರು ಸೀಮೋಘನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಶ್ರೀ ‌ಮಠದ ಶಿಷ್ಯ ರಾಮನಾಥಪುರ ಲೋಕೇಶ್ ಅವರು ತಿಳಿಸಿದ್ದಾರೆ.

andolanait

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

53 mins ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

2 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

3 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

5 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

5 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

6 hours ago