ಜಿಲ್ಲೆಗಳು

ಮೈಸೂರು : ಸೆ.16 ರಂದು ಸಿರಿ ವಾನಳ್ಳಿ ಅವರಿಂದ ಏಕವ್ಯಕ್ತಿ ನಾಟಕ ಪ್ರದರ್ಶನ

ಮೈಸೂರು: ಮೈಸೂರು ಸೆಂಟರ್ ಫಾರ್ ಕಲ್ಚರ್ ಕಮ್ಯೂನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆಯ( ಫೋರ್ ಸಿ) ವತಿಯಿಂದ ಸೆ.16 ರಂದು ಸಂಜೆ 7 ಗಂಟೆಗೆ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಯುವ ಪ್ರತಿಭೆ ಸಿರಿ ವಾನಳ್ಳಿ ಅವರಿಂದ ‘ಆನಂದಭಾವಿನಿ’ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಯುವ ಪ್ರತಿಭೆ ಸಿರಿ ವಾನಳ್ಳಿ

ಸುಮಾರು 90 ನಿಮಿಷವಿರುವ ಈ ನಾಟಕದ ಮೂಲ ಪಠ್ಯವನ್ನು ಸಾವಿತ್ರಿ ಅವರು ರಚಿಸಿದ್ದಾರೆ. ಈ ನಾಟಕವನ್ನು ಮರಾಠಿ ಮೂಲದಲ್ಲಿ ಪುರುಷೋತ್ತಮ್ ಶಿವರಾಮ್ ರೇಗೆ ರಚಿಸಿದ್ದು, ಕನ್ನಡಕ್ಕೆ ಗಿರಿಜಾ ಶಾಸ್ತ್ರಿ ಭಾಷಾಂತರಿಸಿದ್ದಾರೆ. ರಂಗರೂಪಕ್ಕೆ ಸುಧಾ ಆಡುಕಳ ತಂದಿದ್ದು, ಸಂಗೀತ ಅನುಷ್ ಶೆಟ್ಟಿ, ಮುನ್ನ, ನಿರ್ದೇಶನ ಡಾ.ಶ್ರೀಪಾದ ಭಟ್ ಮಾಡಿದ್ದಾರೆ ಎಂದು ಫೋರ್ ಸಿ ಸಂಸ್ಥೆ ಕಾರ್ಯದರ್ಶಿ ವತ್ಸ ಶರ್ಮ ತಿಳಿಸಿದ್ದಾರೆ. ಮಾಹಿತಿಗಾಗಿ 7019240128 ಸಂಪರ್ಕಿಸಬಹುದಾಗಿದೆ.

andolanait

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

38 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

48 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago