ಮೈಸೂರು: ಮೈಸೂರು ಸೆಂಟರ್ ಫಾರ್ ಕಲ್ಚರ್ ಕಮ್ಯೂನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆಯ( ಫೋರ್ ಸಿ) ವತಿಯಿಂದ ಸೆ.16 ರಂದು ಸಂಜೆ 7 ಗಂಟೆಗೆ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಯುವ ಪ್ರತಿಭೆ ಸಿರಿ ವಾನಳ್ಳಿ ಅವರಿಂದ ‘ಆನಂದಭಾವಿನಿ’ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಸುಮಾರು 90 ನಿಮಿಷವಿರುವ ಈ ನಾಟಕದ ಮೂಲ ಪಠ್ಯವನ್ನು ಸಾವಿತ್ರಿ ಅವರು ರಚಿಸಿದ್ದಾರೆ. ಈ ನಾಟಕವನ್ನು ಮರಾಠಿ ಮೂಲದಲ್ಲಿ ಪುರುಷೋತ್ತಮ್ ಶಿವರಾಮ್ ರೇಗೆ ರಚಿಸಿದ್ದು, ಕನ್ನಡಕ್ಕೆ ಗಿರಿಜಾ ಶಾಸ್ತ್ರಿ ಭಾಷಾಂತರಿಸಿದ್ದಾರೆ. ರಂಗರೂಪಕ್ಕೆ ಸುಧಾ ಆಡುಕಳ ತಂದಿದ್ದು, ಸಂಗೀತ ಅನುಷ್ ಶೆಟ್ಟಿ, ಮುನ್ನ, ನಿರ್ದೇಶನ ಡಾ.ಶ್ರೀಪಾದ ಭಟ್ ಮಾಡಿದ್ದಾರೆ ಎಂದು ಫೋರ್ ಸಿ ಸಂಸ್ಥೆ ಕಾರ್ಯದರ್ಶಿ ವತ್ಸ ಶರ್ಮ ತಿಳಿಸಿದ್ದಾರೆ. ಮಾಹಿತಿಗಾಗಿ 7019240128 ಸಂಪರ್ಕಿಸಬಹುದಾಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…