ಮೈಸೂರು: ಮೈಸೂರು ಸೆಂಟರ್ ಫಾರ್ ಕಲ್ಚರ್ ಕಮ್ಯೂನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆಯ( ಫೋರ್ ಸಿ) ವತಿಯಿಂದ ಸೆ.16 ರಂದು ಸಂಜೆ 7 ಗಂಟೆಗೆ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಯುವ ಪ್ರತಿಭೆ ಸಿರಿ ವಾನಳ್ಳಿ ಅವರಿಂದ ‘ಆನಂದಭಾವಿನಿ’ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಸುಮಾರು 90 ನಿಮಿಷವಿರುವ ಈ ನಾಟಕದ ಮೂಲ ಪಠ್ಯವನ್ನು ಸಾವಿತ್ರಿ ಅವರು ರಚಿಸಿದ್ದಾರೆ. ಈ ನಾಟಕವನ್ನು ಮರಾಠಿ ಮೂಲದಲ್ಲಿ ಪುರುಷೋತ್ತಮ್ ಶಿವರಾಮ್ ರೇಗೆ ರಚಿಸಿದ್ದು, ಕನ್ನಡಕ್ಕೆ ಗಿರಿಜಾ ಶಾಸ್ತ್ರಿ ಭಾಷಾಂತರಿಸಿದ್ದಾರೆ. ರಂಗರೂಪಕ್ಕೆ ಸುಧಾ ಆಡುಕಳ ತಂದಿದ್ದು, ಸಂಗೀತ ಅನುಷ್ ಶೆಟ್ಟಿ, ಮುನ್ನ, ನಿರ್ದೇಶನ ಡಾ.ಶ್ರೀಪಾದ ಭಟ್ ಮಾಡಿದ್ದಾರೆ ಎಂದು ಫೋರ್ ಸಿ ಸಂಸ್ಥೆ ಕಾರ್ಯದರ್ಶಿ ವತ್ಸ ಶರ್ಮ ತಿಳಿಸಿದ್ದಾರೆ. ಮಾಹಿತಿಗಾಗಿ 7019240128 ಸಂಪರ್ಕಿಸಬಹುದಾಗಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…