ಮೈಸೂರು: ಮೈಸೂರು ಸೆಂಟರ್ ಫಾರ್ ಕಲ್ಚರ್ ಕಮ್ಯೂನಿಕೇಷನ್ ಅಂಡ್ ಕ್ರಿಯೇಟಿವಿಟಿ ಸಂಸ್ಥೆಯ( ಫೋರ್ ಸಿ) ವತಿಯಿಂದ ಸೆ.16 ರಂದು ಸಂಜೆ 7 ಗಂಟೆಗೆ ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಯುವ ಪ್ರತಿಭೆ ಸಿರಿ ವಾನಳ್ಳಿ ಅವರಿಂದ ‘ಆನಂದಭಾವಿನಿ’ ಎಂಬ ಏಕವ್ಯಕ್ತಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಸುಮಾರು 90 ನಿಮಿಷವಿರುವ ಈ ನಾಟಕದ ಮೂಲ ಪಠ್ಯವನ್ನು ಸಾವಿತ್ರಿ ಅವರು ರಚಿಸಿದ್ದಾರೆ. ಈ ನಾಟಕವನ್ನು ಮರಾಠಿ ಮೂಲದಲ್ಲಿ ಪುರುಷೋತ್ತಮ್ ಶಿವರಾಮ್ ರೇಗೆ ರಚಿಸಿದ್ದು, ಕನ್ನಡಕ್ಕೆ ಗಿರಿಜಾ ಶಾಸ್ತ್ರಿ ಭಾಷಾಂತರಿಸಿದ್ದಾರೆ. ರಂಗರೂಪಕ್ಕೆ ಸುಧಾ ಆಡುಕಳ ತಂದಿದ್ದು, ಸಂಗೀತ ಅನುಷ್ ಶೆಟ್ಟಿ, ಮುನ್ನ, ನಿರ್ದೇಶನ ಡಾ.ಶ್ರೀಪಾದ ಭಟ್ ಮಾಡಿದ್ದಾರೆ ಎಂದು ಫೋರ್ ಸಿ ಸಂಸ್ಥೆ ಕಾರ್ಯದರ್ಶಿ ವತ್ಸ ಶರ್ಮ ತಿಳಿಸಿದ್ದಾರೆ. ಮಾಹಿತಿಗಾಗಿ 7019240128 ಸಂಪರ್ಕಿಸಬಹುದಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…