ಮೈಸೂರು : ನಗರದ ಮಾನಸ ಗಂಗೋತ್ರಿಯ ಲಲಿತಕಲಾ ಕಾಲೇಜಿನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಯುವ ಜನೋತ್ಸವ-2022 ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮಂಗಳೂರು ವಿವಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಬಾಗಲಕೋಟೆ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲಯವು 3ನೇ ಸ್ಥಾನವನ್ನು ಹೊಂದಿದೆ.
ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ , ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯು ಇಂದು ಆಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿಜೇತ ತಂಡ ಮತ್ತು ವಿದ್ಯಾರ್ಥಿಗಳಿಗೆ ಟ್ರೋಫಿ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಮೈಸೂರು ವಿವಿ ದ ಕುಲಸಚಿವ ಆರ್. ಶಿವಪ್ಪ, ಮಹಾರಾಜ ಕಾಲೇಜು ಪ್ರಾಂಶುಪಾಲರಾದ ಪ್ರೊ.ಅನಿಟ ವಿಮ್ಲಾ ಬ್ರ್ಯಾಗ್ಸ್ ವಿತರಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…