ಮೈಸೂರು: ಮೈಸೂರು-ಚೆನ್ನೈ ನಡುವೆ ಶೀಘ್ರ ವಂದೇ ಭಾರತ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ.
ದಕ್ಷಿಣ ಭಾರತದಲ್ಲಿ ಅತೀ ವೇಗವಾಗಿ ಸಂಚರಿಸುವ ದೇಶದ ಮೊಟ್ಟ ಮೊದಲ ರೈಲು ಇದಾಗಿದ್ದು, ಗಂಟೆಗೆ ೭೪ ಕಿಮೀ ವೇಗದಲ್ಲಿ ಸಂಚರಿಸುವ ಈ ಎಕ್ಸ್ಪ್ರೆಸ್ ರೈಲು ಮೈಸೂರು-ಚೆನ್ನೈ ನಡುವಿನ ೪೯೭ ಕಿಮೀ ದೂರವನ್ನು ಕೇವಲ ೬ ಗಂಟೆ ೪೦ ನಿಮಿಷಗಳಲ್ಲಿ ಕ್ರಮಿಸಲಿದೆ.
ಚೆನ್ನೈ ಸೆಂಟ್ರಲ್-ಬೆಂಗಳೂರು ನಗರ-ಮೈಸೂರು ನಗರ ಜಂಕ್ಷನ್ ನಡುವೆ ಈ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ. ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಬೆಳಿಗ್ಗೆ ೫.೫೦ಕ್ಕೆ ಹೊರಟು ಬೆಳಿಗ್ಗೆ ೧೦.೨೫ಕ್ಕೆ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣವನ್ನು ತಲುಪಲಿದೆ. ಬೆಳಿಗ್ಗೆ ೧೦.೩೦ಕ್ಕೆ ಕೆಎಸ್ಆರ್ ರೈಲು ನಿಲ್ದಾಣದಿಂದ ಹೊರಟು ಮಧ್ಯಾಹ್ನ ೧೨.೩೦ಕ್ಕೆ ಮೈಸೂರು ಜಂಕ್ಷನ್ ತಲುಪಲಿದೆ. ಮಧ್ಯಾಹ್ನ ೧.೦೫ಕ್ಕೆ ಮೈಸೂರು ಜಂಕ್ಷನ್ನಿಂದ ಹೊರಟು, ಮಧ್ಯಾಹ್ನ ೨.೫೫ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣ ತಲುಪಿ ೩ ಗಂಟೆಗೆ ಅಲ್ಲಿಂದ ಹೊರಟು ರಾತ್ರಿ ೭.೩೫ಕ್ಕೆ ಚೆನ್ನೈ ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳ ಕಾಲ ಈ ರೈಲು ಸಂಚರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ ಎರಡನೇ ವಾರದಲ್ಲಿ ಈ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…