ಮೈಸೂರು : ಶಾಲಾ ಪ್ರವಾಸಕ್ಕೆ ತೆರಳಿದ್ದ ಜಿಲ್ಲೆಯ ಹುಣಸೂರು ತಾಲ್ಲೂಕಿನ ಧರ್ಮಪುರಿ ಪ್ರೌಢ ಶಾಲೆಯ ಬಸ್ ಪಲ್ಟಿಯಾದ ಪರಿಣಾಮ 20 ಮಕ್ಕಳು ಗಾಯಗೊಂಡಿರುವ ಘಟನೆ ಸಿವಮೊಗ್ಗದ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 369ಇ ಬಳಿ ನಡೆದಿದೆ.
10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಬಸ್ ನಲ್ಲಿ 83 ವಿದ್ಯಾರ್ಥಿಗಳು ಇದ್ದರು. ಗಾಯಾಳುಗಳನ್ನು ಸಾಗರ ಉಪವಿಭಾಗೀಯ ಅಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನಿಂದ ಶಿವಮೊಗ್ಗ, ಹೊಸನಗರ ಮಾರ್ಗವಾಗಿ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.
:
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…
ಪುದುಚೇರಿ : ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯು 30 ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ ಕನಿಷ್ಠ 16 ಕ್ಷೇತ್ರಗಳನ್ನು ಗೆಲ್ಲಬೇಕಿದೆ. 294 ಅಭ್ಯರ್ಥಿಗಳು…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ…
ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 80, ಕಾಂಗ್ರೆಸ್ 26,…