ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಅಮೃತಕಾಲದಲ್ಲಿ ರಣರಂಗದಲ್ಲಿರುವ ನಾವು ನಮ್ಮ ಕೊಡುಗೆಯ ಬಗ್ಗೆ ಯೋಚಿಸಬೇಕಾಗಿದೆ ಒಂದೊಂದು ಶಿಕ್ಷಣ ಸಂಸ್ಥೆಯೂ ತನ್ನ ಕಣ್ಣೀರಿಗೆ ಗುರಿಗಳನ್ನು ಇಟ್ಟುಕೊಂಡು ಅದನ್ನು ಸಾಧಿಸುವ ಕಡೆ ಮನಸ್ಸು ಮಾಡಬೇಕಾಗಿದೆ. ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಇಡೀ ದೇಶದ ಜನರನ್ನು ಎಚ್ಚರಿಸಿ ಸ್ವಾತಂತ್ರ್ಯದ ಅಗತ್ಯವನ್ನು ಒತ್ತಿ ಹೇಳಿದರು. ಗಾಂಧೀಜಿ ಸೇರಿದಂತೆ ಚರಿತ್ರೆಯಲ್ಲಿ ಬರುವ ಭಗತ್ ಸಿಂಗ್ ,ಮಂಗಲ್ ಪಾಂಡೆ, ಚಂದ್ರಶೇಖರ ಆಜಾದ್ ,ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಬಾಯ್ ಪಟೇಲ್ ಇವರುಗಳನ್ನು ಮರೆಯಲಾಗದು. ಎಂದರು.
ಕುಲಸಚಿವ ಪ್ರೊ.ಆರ್. ಶಿವಪ್ಪ, ಪರೀಕ್ಷಾಂಗ ಕುಲ ಸಚಿವ ಪ್ರೊ.ಎ.ಪಿ. ಜ್ಞಾನಪ್ರಕಾಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…